April 19, 2025

ಪಬ್ಲಿಕ್ ರೈಡ್ ನ್ಯೂಸ್ ಪೀಣ್ಯ ದಾಸರಹಳ್ಳಿ :

ಗ್ರಾಮ ದೇವತೆ ದುಗುಲಮ್ಮ ದೇವಿ ದೇವಸ್ಥಾನ ನಿರ್ಮಾಣ ಮಾಡುವ ಸಮಯದಲ್ಲಿ ದೇವಸ್ಥಾನಕ್ಕೆ ಹಲವಾರು ರೀತಿಯ ಸಹಾಯ ಹಸ್ತ ನೀಡಿದ ಎಲ್ಲರಿಗೂ ಟ್ರಸ್ಟ್ ವತಿಯಿಂದ ಸನ್ಮಾನ ಮಾಡಿ ಗೌರವಿಸುವಂತ ಕಾರ್ಯಕ್ರಮವನ್ನು ದೇವಸ್ಥಾನದ ಉದ್ಘಾಟನೆಯ ಸಮಯದಲ್ಲಿ ಹಮ್ಮಿಕೊಂಡಿದ್ದರು ಈ ಸಮಾರಂಭದಲ್ಲಿ ಭಾಗಿಯಾಗಿ ಎಲ್ಲಾ ರೀತಿಯ ಸಹಕಾರ ನೀಡಿ ಆ ಭಾಗದ ಎಲ್ಲಾ ನಾಗರಿಕರ ಮೆಚ್ಚುಗೆಗೆ ಪಾತ್ರರಾಗಿರುವ ಜನಸ್ನೇಹಿ ಪೊಲೀಸ್ ಅಧಿಕಾರಿಗಳಾದ ಸಹಾಯಕ ಪೊಲೀಸ್ ಆಯುಕ್ತರಾದ ರಮೇಶ್ ಹಾಗೂ ರಾಜಗೋಪಾಲ್ ನಗರ ಪೊಲೀಸ್ ಠಾಣೆಯ ಠಾಣಾಧಿಕಾರಿಯಾದ ಪುನೀತ್ ರವರ ಜೊತೆ ಕಾಂಗ್ರೆಸ್ ಅಧ್ಯಕ್ಷ ಹಾಗೂ ಜೆಡಿಎನ್ ಬೈಕ್ ಶೋರೂಮ್ ಮಾಲೀಕರಾದ ಬಿ ಜಗದೀಶ್ ಕುಮಾರ್ ರವರಿಗೆ ದುಗುಲಮ್ಮ ಟ್ರಸ್ಟಿನ ವತಿಯಿಂದ ನಾಗರಿಕ ಸನ್ಮಾನ ಮಾಡಿ ಗೌರವ ಸಲ್ಲಿಸಿದರು.

Leave a Reply

Your email address will not be published. Required fields are marked *

error: Content is protected !!