April 19, 2025

ಹುಬ್ಬಳ್ಳಿ

ಶ್ರೀ ಸಿದ್ಧಾರೂಡ ಮಠದ ಆವರಣದಲ್ಲಿ  ಸಿದ್ಧಾರೂಢ ಸ್ವಾಮಿ ಆಟೋ ರಿಕ್ಷಾ ನಿಲ್ದಾಣದಲ್ಲಿ  76ನೇ ಗಣರಾಜ್ಯೋತ್ಸವದ ಧ್ವಜಾರೋಹಣ ನಿನ್ನೆ ಮಾಡಲಾಗಿದೆ.

ಈ ಸಂದರ್ಭದಲ್ಲಿ ಆಟೊ ಚಾಲಕರು ಹಾಗೂ ಶ್ರೀ ಸಿದ್ಧಾರೂಢ ಮಠ ಟ್ರಸ್ಟ್ ಕಮಿಟಿ ಅಧ್ಯಕ್ಷರು, ಉಪಾಧ್ಯಕ್ಷರು, ಚೇರ್ಮನ್ರ ಮತ್ತು ಉತ್ತರ ಕರ್ನಾಟಕ ಆಟೋ ರಿಕ್ಷಾ ಚಾಲಕರ ಸಂಘದ ರಾಜ್ಯಾಧ್ಯಕ್ಷರಾದ ಶೇಖರಯ್ಯ ಮಠಪತಿಯವರು ಹಾಗೂ ಮುರುಳಿ ಇಂಗಳಹಳ್ಳಿ ಗುರು ಬೆಟಿಗೇರಿ, ಮಹಾವೀರ್ ಬಿಲಾನ ಮಂಜು ಡೋಂಗಿ, ಶ್ರೀಕಾಂತ, ವೆಂಕಟೇಶ, ಶಂಕರ್ ಮತ್ತು ಅಧ್ಯಕ್ಷರು ಉಪಾಧ್ಯಕ್ಷರು ಪದಾಧಿಕಾರಿಗಳು ಸದಸ್ಯರು ಪಾಲ್ಗೊಂಡಿದ್ದರು.

Leave a Reply

Your email address will not be published. Required fields are marked *

error: Content is protected !!